ER NEWS

News Subject: 
ಮುಜರಾಯಿ ದೇವಸ್ಥಾನಗಳಿಗೆ ದಲಿತ ಅರ್ಚಕರ ನೇಮಕ - ಸಿದ್ದರಾಮಯ್ಯ
Upload Image: 
Body: 

ಕೇರಳ ಮಾದರಿಯಲ್ಲಿ ಕರ್ನಾಟಕದ ಮುಜರಾಯಿ ದೇವಸ್ಥಾನಗಳಿಗೆ ದಲಿತರನ್ನು ಅರ್ಚಕರನ್ನಾಗಿ ನೇಮಿಸಲು ನಾವು ಮುಕ್ತ ಮನಸು ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾಲಯಗಳಿಗೆ ದಲಿತ ಅರ್ಚಕರನ್ನು ನೇಮಕ ಮಾಡುವ ಬಗ್ಗೆ ನನ್ನ ವಿರೋಧ ಖಂಡಿತಾ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

Reach Count: 
1