Public News

News Subject: 
ಸಂಚಾರಿ ವಿಜಯ್ ನಿಧನಕ್ಕೆ ಕಂಬನಿ ಮಿಡಿದ ಕಿಚ್ಚ ಸುದೀಪ್
Upload Image: 
PublicNext--514712--node-nid
Category: 
Cinema
Body: 

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಿಧನಕ್ಕೆ ಕಿಚ್ಚ ಸುದೀಪ್ ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಲಾಕ್ ಡೌನ್ ಗಿಂತ ಮುಂಚೆ ಅವರನ್ನು ಎರಡು ಬಾರಿ ಭೇಟಿಯಾಗಿದ್ದೇನೆ. ಮುಂಬರುವ ಅವರ ಚಿತ್ರಕ್ಕಾಗಿ ನಾವೆಲ್ಲ ಕಾಯುತ್ತಿದ್ದೇವೆ. ಅವರ ಕುಟುಂಬಕ್ಕೆ ಈ ದುಃಖ ಸಹಿಸುವ ಶಕ್ತಿ ಸಿಗಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ.

Reach Count: 
35563