Public News
News Subject:
ಸಂಚಾರಿ ವಿಜಯ್ ನಿಧನಕ್ಕೆ ಕಂಬನಿ ಮಿಡಿದ ಕಿಚ್ಚ ಸುದೀಪ್
Upload Image:
Category:
Cinema
Body:
ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಿಧನಕ್ಕೆ ಕಿಚ್ಚ ಸುದೀಪ್ ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಲಾಕ್ ಡೌನ್ ಗಿಂತ ಮುಂಚೆ ಅವರನ್ನು ಎರಡು ಬಾರಿ ಭೇಟಿಯಾಗಿದ್ದೇನೆ. ಮುಂಬರುವ ಅವರ ಚಿತ್ರಕ್ಕಾಗಿ ನಾವೆಲ್ಲ ಕಾಯುತ್ತಿದ್ದೇವೆ. ಅವರ ಕುಟುಂಬಕ್ಕೆ ಈ ದುಃಖ ಸಹಿಸುವ ಶಕ್ತಿ ಸಿಗಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ.
Reach Count:
35563