Public News
News Subject:
ಕೆಡುಕು ಬಿತ್ತುವ ನಿಮ್ಮ ಮನಸ್ಸನ್ನು ಶುದ್ಧಗೊಳಿಸಬೇಕಿದೆ: ನಟ ಚೇತನ್ ಮೇಲೆ ರಕ್ಷಿತ್ ಶೆಟ್ಟಿ ಗರಂ
Upload Image:
Category:
Politics
Cinema
Body:
ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅವರ ಲೇಖನವೊಂದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ ಕನ್ನಡ ಚಿತ್ರರಂಗದ ಮತ್ತೋರ್ವ ನಟ ರಕ್ಷಿತ್ ಶೆಟ್ಟಿ, ಕೆಟ್ಟ ಸುಳ್ಳುಗಳಿಂದ ಕೆಡುಕು ಬಿತ್ತುತ್ತಿರುವ ನಿಮ್ಮ ಮನಸ್ಸನ್ನು ಪರಿಶುದ್ಧಗೊಳಿಸಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಟ ಚೇತನ್ ಅವರು ಬರೆದ ಜಾತಿ ಬಗೆಗಿನ ಬರಹವೊಂದನ್ನು ಬೆಂಬಲಿಸಿದ ಪತ್ರಕರ್ತ ಸುದಿಪ್ತೋ ಮೊಂಡಲ್ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ನಟ ರಕ್ಷಿತ್ ಶೆಟ್ಟಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
Reach Count:
55304