Kshetra Samachara
Local News Subject:
ಕಟೀಲು: ಕೊರೊನಾ ನಿರ್ಮೂಲನೆಗೆ ಶ್ರೀ ಕ್ಷೇತ್ರದಿಂದ ಜಿಲ್ಲಾಡಳಿತಕ್ಕೆ ದೇಣಿಗೆ
City:
Udupi
Mangalore
Upload Image:
Category:
Politics
Body:
ಮುಲ್ಕಿ: ಕೊರೊನಾ ನಿರ್ಮೂಲನೆಯ ಕಾರ್ಯಗಳಿಗಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವತಿಯಿಂದ ಐದು ಲಕ್ಷ ರೂ. ಚೆಕ್ಕನ್ನು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಕಟೀಲು ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ ಹಸ್ತಾಂತರಿಸಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಅರ್ಚಕ ಶ್ರೀಹರಿ ನಾರಾಯಣದಾಸ ಆಸ್ರಣ್ಣ, ಕೊಡೆತ್ತೂರುಗುತ್ತು ಬಿಪಿನ್ ಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Reach Count:
3504