Public News
News Subject:
ಡಿಸಿಎಂ ಆಗಿ ಆರ್. ಅಶೋಕ್, ಕಾರಜೋಳ, ಹಾಗೂ ರಾಮುಲು ಆಯ್ಕೆ
Upload Image:
Category:
Politics
Body:
ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ.
ಸಚಿವ ಶ್ರೀರಾಮುಲು ಅವರಿಗೆ ನಿರೀಕ್ಷೆಯಂತೆ ಡಿಸಿಎಂ ಹುದ್ದೆ ಒಲಿದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತ್ರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ.
Reach Count:
38086
Show Detail Screen Advertisement:
Yes