Kshetra Samachara

Local News Subject: 
ಬಂಟರ ಸಂಘದ ಅಧ್ಯಕ್ಷರಾಗಿ ಆರ್. ಉಪೇಂದ್ರ ಶೆಟ್ಟಿ ಹಾಗು ಕಾರ್ಯಕಾರಿ ಸಮಿತಿಗೆ ಮಹಾಲಕ್ಷಿ ಲೇಔಟ್ ನಿವಾಸಿ ಕಲಾವತಿ ಶೆಟ್ಟಿ ಆಯ್ಕೆ
City: 
Bangalore
Mangalore
Udupi
Upload Image: 
Body: 

ನಗರದ ಯೂನಿರ್ವಸೆಲ್ ಐಎಎಸ್ ಕೋಚಿಂಗ್ ಸೆಂಟರ್ ಸಂಸ್ಥಾಪಕ ನಿರ್ದೇಶರಾಗಿರುವ ಆರ್. ಉಪೇಂದ್ರ ಶೆಟ್ಟಿ ಅವರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಭಾನುವಾರ ನಡೆದ ಚುನಾವಣೆಯಲ್ಲಿ 3400 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಉಪಾಧ್ಯಕ್ಷರುಗಳಾಗಿ ಭೋಜರಾಜ ಶೆಟ್ಟಿ, ಅಮೃತಕ್ಕ ಎಸ್. ಶೆಟ್ಟಿ, ಕಾರ್ಯದರ್ಶಿಯಾಗಿ ಮಧುಕರ್ ಎಂ. ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಸೌಮ್ಯ ಪ್ರಿಯ, ಖಜಾಂಚಿಯಾಗಿ ದೀಪಕ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಗೆ ಅಶೋಕ್ ಶೆಟ್ಟಿ, ಗುರುಪ್ರಸಾದ್ ಹೆಗ್ಡೆ, ಜಯಶ್ರೀ ರೈ, ಕಲಾವತಿ ಶೆಟ್ಟಿ , ಡಾ. ನಿಶಾಕಾಂತ್ ಶೆಟ್ಟಿ, ಪ್ರವೀಣಚಂದ್ರ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ, ಸದಾನಂದ್ ಸುಲಾಯ, ಸಂತೋಷ್ ಹೆಗ್ಡೆ, ಸುರೇಖಾ ಶೆಟ್ಟಿ, ಡಾ. ಉಮಾನಾಥ್ ಶೆಟ್ಟಿ, ಉಮೇಶ್ ಶೆಟ್ಟಿ, ವಿಜಯ್ ಹಾಲಾಡಿ, ವಿಜಯ್ ಆಯ್ಕೆಯಾಗಿದ್ದಾರೆ.

Reach Count: 
2