Kshetra Samachara

Local News Subject: 
ಹುಬ್ಬಳ್ಳಿ: ನ್ಯಾಯ ಬೆಲೆ ಅಂಗಡಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ..!
City: 
Hubballi-Dharwad
Category: 
Infrastructure
Body: 

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನವನಗರದಲ್ಲಿರುವ ನ್ಯಾಯ ಬೆಲೆ ಅಂಗಡಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನೂ ನ್ಯಾಯ ಬೆಲೆ ಅಂಗಡಿಯ ದಾಸ್ತಾನು ಬಗ್ಗೆ ಹಾಗೂ ಆಹಾರ ವಿತರಣೆ ಬಗ್ಗೆ ಅಧಿಕಾರಿಗಳೊಂದಿಗೆ ಹಾಗೂ ಸಿಬ್ಬಂದಿ ಜೊತೆಗೆ ಸಮಾಲೋಚನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ವೇಳೆ ನವನಗರದ ಫಲಾನುಭವಿಗಳ ಜೊತೆಗೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು.

Reach Count: 
19017
Show Detail Screen Advertisement: 
Yes