Kshetra Samachara

Local News Subject: 
ಮಂಗಳೂರು: ಆಸ್ಕರ್ ಫರ್ನಾಂಡೀಸ್ ಆಸ್ಪತ್ರೆಗೆ ದಾಖಲು, ಆಸ್ಪತ್ರೆಗೆ ಭೇಟಿ ನೀಡಿದ ಉಡುಪಿ ಅದಮಾರು ಮಠದ ಶ್ರೀಗಳು
City: 
Udupi
Mangalore
Category: 
Politics
Body: 

ಮಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು.ಅದಮಾರು‌ ಮಠ,ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ,ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು.ಆಸ್ಕರ್ ಅವರು ಮಾಡಿದ ಸಮಾಜ ಸೇವೆ, ನಮ್ಮೆಲ್ಲಾರ ಪ್ರಾರ್ಥನೆಯಿಂದ ಬೇಗನೆ
ಚೇತರಿಕೆಯಾಗಿ ಮತ್ತೆ ಮೊದಲಿನಂತೆ ಅಗ್ಬೇಕು ಅದಕ್ಕೆ ನಾವೆಲ್ಲರೂ ಪ್ರಾರ್ಥಿಸಬೇಕಿದೆ,ಇದು ನಮ್ಮ ಕರ್ತವ್ಯ ಎಂದರು..

Reach Count: 
5598
Show Detail Screen Advertisement: 
Yes