Public News

News Subject: 
ಡಿಸಿಪಿ ಕಾಲು ಮೇಲೆ ಹರಿದ ಕಾರು : ಚಾಲಕನನ್ನು ವಶಕ್ಕೆ ಪಡೆದ ಪೊಲೀಸ್
Upload Image: 
PublicNext-538879-617608-Accident-node
Category: 
Accident
Body: 

ಬೆಂಗಳೂರು : ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಕಾಲು ಮೇಲೆ ಕಾರು ಹರಿದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷನ ಹೆಸರಿನಲ್ಲಿರುವ ಕಾರು ಇದಾಗಿದ್ದು ಸದ್ಯ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿದ್ದಾರೆ.

Reach Count: 
27626
Show Detail Screen Advertisement: 
Yes